ಬುಧವಾರ, ಅಕ್ಟೋಬರ್ 5, 2011

PPC two students in International Conference held at Bangalore on sep 14,15,16 2011

Vighnwshwara Gaovkar, III B,Sc

Vinay, III B,Sc
ಅಂತಾರಾಷ್ಟ್ರೀಯ ಸಂಕಿರಣದಲ್ಲಿ ಪಿಪಿಸಿ ವಿದ್ಯಾರ್ಥಿಗಳು

ಉಡುಪಿ :ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಅಂತಿಮ ಬಿ.ಎಸ್ಸಿ ಯಲ್ಲಿ ಓದುತ್ತಿರುವ ಇಬ್ಬರು ವಿದ್ಯಾಥರ್ಿಗಳು ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ  ಪರಿಸರ ಸಂರಕ್ಷಣಾ ವಿಜ್ಞಾನದ ಕುರಿತ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಿರುತ್ತಾರೆ. ವಿನಯ್ ಜಿ.ಎನ್. ಮತ್ತು ವಿಘ್ನೇಶ್ವರ ಗಾಂವ್ಕರ್ ಇವರು ಸಿದ್ಧಪಡಿಸಿದ ಪರಿಸರ ಸಂರಕ್ಷಣೆಯಲ್ಲಿ ನಾಗಬನದ ಪಾತ್ರ ಪ್ರಬಂಧದ ಆಧಾರದಲ್ಲಿ  ಆಯ್ಕೆಯಾಗಿದ್ದರು. ಯುವ ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಆಸಕ್ತಿಯನ್ನು ಬೆಳೆಸುವ ದೃಷ್ಟಿಯಿಂದ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಈ ಸಂಕಿರಣವನ್ನು ಆಯೋಜಿಸಿತ್ತು. ವಿಶ್ವದ ವಿವಿಧ ದೇಶಗಳ ಪರಿಸರ ವಿಜ್ಞಾನಿಗಳು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸಂಕಿರಣದಲ್ಲಿ ಕರ್ನಾಟಕದ ಪದವಿ ಕಾಲೇಜುಗಳಿಂದ ಈ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ