ಶುಕ್ರವಾರ, ಜುಲೈ 20, 2012

ಕನ್ನಡ ವಿದ್ಯಾರ್ಥಿಗಳಿಗೆ ಅಭಿನಂದನೆ

2011-12 ನೇ ಸಾಲಿನ ಮಂ.ವಿ.ವಿ. ಮಟ್ಟದ ಪದವಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅಧಿಕ ಅಂಕ ಪಡೆದ ಪಿಪಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸುತ್ತಿರುವ  ಉಡುಪಿ ತಾ. ಸಾಹಿತ್ಯ ಪರಿಷತ್ತಿನ  ಅಧ್ಯಕ್ಷ ಪ್ರೊ. ಉಪೇಂದ್ರ ಸೋಮಯಾಜಿ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ