ಶನಿವಾರ, ಜುಲೈ 13, 2013

ಉತ್ತರಖಾಂಡ ಸಂತ್ರಸ್ಥರಿಗೆ ಅದಮಾರು ಮಠ ಶಿಕ್ಷಣ ಸಂಸ್ಥೆಗಳ ನೆರವು

ಉತ್ತರಖಾಂಡ ಸಂತ್ರಸ್ಥರಿಗೆ ಅದಮಾರು ಮಠ ಶಿಕ್ಷಣ ಸಂಸ್ಥೆಗಳು 11, 50,000/ ರೂ.ಗಳ ಆರ್ಥಿಕ ನೆರವನ್ನು ನೀಡಿವೆ.  ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿಯ  ಅಧ್ಯಕ್ಷ  ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಪೇಜಾವರ ಮಠಾಧೀಶ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಜನ ಕಲ್ಯಾಣ ನಿಧಿಗೆ ಈ ಮೊತ್ತವನ್ನು ಹಸ್ತಾಂತರಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ